Category Uncategorized

ಗ್ರಾಮೋತ್ಸವ ೨೦೨೫ – ಪೂಜ್ಯ ಶ್ರೀಗಳ ಜನ್ಮದಿನೋತ್ಸವ ಆಮಂತ್ರಣ

ಆತ್ಮೀಯ ಬಂಧುಗಳೇ, ಸ್ವಸ್ತಿ | ಶ್ರೀ ವಿಶ್ವಾವಸು ನಾಮ ಸಂವತ್ಸರದ ಶ್ರಾವಣ ಶುಕ್ಲ ೧೪ ಸಲುವ, ತಾ.08-08-2025ನೇ ಶುಕ್ರವಾರದಂದು ಪರಮಪೂಜ್ಯ ಶ್ರೀ ಶ್ರೀ ಗುರುದೇವಾನಂದ ಸ್ವಾಮಿಗಳವರ ಜನ್ಮದಿನೋತ್ಸವವನ್ನುಗ್ರಾಮೋತ್ಸವವಾಗಿ ಗುರುವಂದನೆ-ಸೇವಾ ಸಂಭ್ರಮದೊಂದಿಗೆ ಆಚರಿಸುವುದಾಗಿ ನಿರ್ಣಯಿಸಲಾಗಿದೆ.ಇದರ ಅಂಗವಾಗಿ ಹಮ್ಮಿಕೊಳ್ಳಲಾಗಿರುವ ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿತಾವೆಲ್ಲರೂ ಸಹಭಾಗಿಗಳಾಗಿ ಶ್ರೀಗುರುಕೃಪೆಗೆ ಪಾತ್ರರಾಗಬೇಕಾಗಿ ಅಪೇಕ್ಷೆ ಕೆಳಗಿನ ಬಟನ್‌ನ ಮೂಲಕ ಆಹ್ವಾನ ಪತ್ರಿಕೆಯನ್ನು ವೀಕ್ಷಿಸಿ…

“ಅಂತರಂಗದ ವ್ಯವಹಾರ-ಆತ್ಮೋದ್ಧಾರಕ್ಕೆ ಇರುವ ಮಾರ್ಗವೇ ಯೋಗ”

ಒಡಿಯೂರು ಶ್ರೀ ಗುರುದೇವ ವಿದ್ಯಾಪೀಠದ ವತಿಯಿಂದ ಜರಗಿದ ‘ಅಂತಾರಾಷ್ಟ್ರೀಯ ಯೋಗ ದಿನಾಚರಣೆ’ಯಲ್ಲಿ ಒಡಿಯೂರು ಶ್ರೀಗಳವರಿಂದ ಯೋಗ ಸಂದೇಶ“ಯೋಗ ಜೀವ-ದೇವನ ಸಂಬಂಧದ ಬೆಸುಗೆ. ಅಲ್ಲಿ ಭಾವನೆ ಶುದ್ಧಿಯಾಗಿರಬೇಕು. ಅಧ್ಯಾತ್ಮದ ಬದುಕು ಭಾರತದಲ್ಲಿ ಮಾತ್ರ ಸಾಧ್ಯ. ಇಂದ್ರಿಯ ಗೋಚರಗಳಿಂದ ಶಾಂತಿ ಸಿಗದು. ತ್ಯಾಗದ ಬದುಕಿನಲ್ಲಿ ಶಾಂತಿ ಸಿಗುವುದು. ಚಿತ್ತದ ಚಿಂತೆಗೆ ಧ್ಯಾನ – ಯೋಗ ಅಗತ್ಯ. ಯೋಗದಿಂದ ಜಾಡ್ಯ…

“ಬದುಕಿನ ವಿಕಾಸಕ್ಕೆ, ಜೀವನದ ಸರ್ವತೋಮುಖ ಅಭಿವೃದ್ಧಿಗೆ ಸಂಘಗಳು ಸಹಕಾರಿ”

ಒಡಿಯೂರು ಶ್ರೀ ಗ್ರಾಮವಿಕಾಸ ಯೋಜನೆಯ ‘ಸಂಸ್ಕೃತಿ-ಸಂಸ್ಕಾರ’ ಮಾಸಿಕ ಕಾರ್ಯಕ್ರಮದಲ್ಲಿ ಪೂಜ್ಯ ಶ್ರೀಗಳವರಿಂದ ದಿವ್ಯ ಸಂದೇಶಜೂನ್. ೧೫: “ಶ್ರದ್ಧೆ ಇದ್ದರೆ ಜ್ಞಾನ ಲಭಿಸುತ್ತದೆ. ಸಂಸ್ಕಾರವಿದ್ದರೆ ಬದುಕು ಹಸನಾಗಬಹುದು. ಅದರಲ್ಲೂ ಧರ್ಮಶ್ರದ್ಧೆ ಅಗತ್ಯವಾಗಿ ಬೇಕು. ಕಡಲಿನಲ್ಲಿ ತೆರೆ ಬಂದ ಹಾಗೆ ಸಮಾಜದಲ್ಲಿಯೂ ಅಲ್ಲೋಲಕಲ್ಲೋಲವಾಗುವುದನ್ನು ಕಾಣಬಹುದು. ಸಂಸ್ಕಾರದ ಕೊರತೆಯೇ ಇದಕ್ಕೆ ಮೂಲ ಕಾರಣ. ದೇಶದ ಒಳಗಿನವರಿಂದಲೇ ತೊಂದರೆಯಾಗುವುದನ್ನೂ ಕಾಣಬಹುದು. ಈ…

“ಆರೋಗ್ಯಪೂರ್ಣ ಸಮಾಜ ನಿರ್ಮಾಣಕ್ಕೆ ಊರಿನಲ್ಲಿ ವಿದ್ಯಾಲಯ, ದೇವಾಲಯದ ಅಗತ್ಯವಿದೆ. ”

ಒಡಿಯೂರು ಶ್ರೀ ಗ್ರಾಮವಿಕಾಸ ಯೋಜನೆಯ ಗೋಳಿತೊಟ್ಟು ವಲಯದ ವಾರ್ಷಿಕೋತ್ಸವದಲ್ಲಿ ಪೂಜ್ಯ ಶ್ರೀಗಳವರಿಂದ ಅಶೀರ್ವಚನಎ.೧೬: “೪ಜಿ-೫ಜಿಯ ಇಂದಿನ ಆಧುನಿಕ ಯುಗದಲ್ಲಿ ಮಾತಾಜಿ, ಪಿತಾಜಿ, ಗುರೂಜಿ ಎಂಬ ತ್ರಿಜಿಗಳನ್ನು ಮರೆಯಬಾರದು. ನಿಸ್ವಾರ್ಥ ಸೇವೆ ಮತ್ತು ರಾಷ್ಟç ಸೇವೆ ಮಕ್ಕಳಿಂದ ಆರಂಭವಾಗಬೇಕು. ಈ ಬಗ್ಗೆ ಜಾಗೃತಗೊಳಿಸುವುದು ನಮ್ಮ ಕರ್ತವ್ಯವಾಗಿದೆ. ಅಹಂಕಾರವನ್ನು ತ್ಯಜಿಸುವುದೇ ಮಹಾತ್ಯಾಗ. ಅಹಂಕಾರ, ಮಮಕಾರ ಮರೆತರೆ ಭಗವಂತನ ಅನುಗ್ರಹ…

“ಕ್ರಿಯಾಶೀಲತೆಯಿಂದ ಜೀವನದಲ್ಲಿ ಯಶಸ್ಸು ಗಳಿಸಲು ಸಾಧ್ಯ”

ಒಡಿಯೂರು ಶ್ರೀ ಗ್ರಾಮವಿಕಾಸ ಯೋಜನೆ ಅಳಿಕೆ ಗ್ರಾಮಸಮಿತಿ ಹಾಗೂ ಘಟಸಮಿತಿಯ ೧೦ನೇ ವರ್ಷದ ವಾರ್ಷಿಕೋತ್ಸವ ಸಮಾರಂಭದಲ್ಲಿ ಪೂಜ್ಯ ಶ್ರೀಗಳವರಿಂದ ಆಶೀರ್ವಚನಫೆ.೨೬: “ಬಾಲ್ಯದಲ್ಲಿ ಉತ್ತಮ ಸಂಸ್ಕಾರ ಸಿಕ್ಕಿದಾಗ ಮನುಷ್ಯನಲ್ಲಿ ವ್ಯಕ್ತಿತ್ವ ರೂಪುಗೊಳ್ಳುತ್ತದೆ. ವ್ಯಕ್ತಿವಿಕಾಸವಾದಾಗ ಗ್ರಾಮ ವಿಕಾಸ, ಗ್ರಾಮ ವಿಕಾಸದಿಂದಲೇ ರಾಷ್ಟç ವಿಕಾಸ. ಸಹಕಾರ, ಸಂಘಟನೆ, ಸಮೃದ್ಧಿಯ ಪರಿಕಲ್ಪನೆ ಇರಬೇಕು. ಕ್ರಿಯಾಶೀಲತೆಯಿಂದ ಜೀವನದಲ್ಲಿ ಯಶಸ್ಸು ಗಳಿಸಲು ಸಾಧ್ಯವಾಗುತ್ತದೆ” ಎಂದು…

ಒಡಿಯೂರು ಶ್ರೀ ವಿವಿಧೋದ್ದೇಶ ಸೌಹಾರ್ದ ಸಹಕಾರಿ ಸಂಘಕ್ಕೆ ೨೦೨೪-೨೦೨೫ನೇ ಸಾಲಿನಲ್ಲಿ ದಾಖಲೆಯ ರೂ. ೬೭೩.೫೨ ಕೋಟಿ ವ್ಯವಹಾರ – ರೂ.೫.೫೦ ಕೋಟಿ ಲಾಭ

ಪರಮಪೂಜ್ಯ ಶ್ರೀ ಶ್ರೀ ಗುರುದೇವಾನಂದ ಸ್ವಾಮೀಜಿಯವರ ಆಶೀರ್ವಾದದೊಂದಿಗೆ, ಸಾದ್ವೀ ಶ್ರೀ ಶ್ರೀ ಮಾತಾನಂದಮಯೀಯವರ ಗೌರವ ಮಾರ್ಗದರ್ಶನದೊಂದಿಗೆ ೨೦೧೧ರಲ್ಲಿ ಪ್ರಾರಂಭವಾದ ಒಡಿಯೂರು ಶ್ರೀ ವಿವಿಧೋದ್ದೇಶ ಸೌಹಾರ್ದ ಸಹಕಾರಿ ಸಂಘವು ೨೦೨೪-೨೦೨೫ನೇ ಸಾಲಿನಲ್ಲಿ ಸಾರ್ವಕಾಲಿಕ ಸಾಧನೆಯನ್ನು ಮಾಡಿರುತ್ತದೆ. ಸಹಕಾರಿಯು ೨೦೨೪-೨೦೨೫ನೇ ಸಾಲಿನ ಆರ್ಥಿಕ ವರ್ಷದಲ್ಲಿ ರೂ.೫.೫೦ ಕೋಟಿ ಲಾಭ ಗಳಿಸಿದೆ. ಕಳೆದ ಸಾಲಿಗೆ ಹೋಲಿಸಿದರೆ ೨೧% ಏರಿಕೆಯಾಗಿರುತ್ತದೆ.ವರದಿ ಸಾಲಿನಲ್ಲಿ…

“ಪ್ರೀತಿ-ವಿಶ್ವಾಸದೊಂದಿಗೆ ಸಂಸ್ಕಾರಯುತ ಜೀವನ ಅನುಸರಣೀಯ”

ಒಡಿಯೂರು ಶ್ರೀ ಗ್ರಾಮವಿಕಾಸ ಯೋಜನೆ ಮಂಡೆಕೋಲು ಘಟಸಮಿತಿ ವಾರ್ಷಿಕೋತ್ಸವದಲ್ಲಿ ಪೂಜ್ಯ ಶ್ರೀಗಳವರಿಂದ ಅಶೀರ್ವಚನಮಾ.೧೨: “ಮಂಡೆಕೋಲಿನ ಮಣ್ಣಿನಲ್ಲಿ ವಿಶೇಷ ಗುಣವಿದೆ. ಎಲ್ಲರೂ ಪ್ರೀತಿ-ವಿಶ್ವಾಸದಿಂದ ಸಂಸ್ಕಾರಯುತ ಜೀವನ ನಡೆಸುವುದು ಅನುಸರಣೀಯ. ಸಂಸ್ಕಾರಯುತ ಸಂಘಟನೆಯಿAದ ಉತ್ತಮ ಕಾರ್ಯಗಳು ನಡೆಯಲು ಸಾಧ್ಯ. ಆಗ ಗ್ರಾಮದ ವಿಕಾಸವಾಗುವುದು. ಇದು ಹೀಗೆ ಮುಂದುವರಿಯಲಿ. ನಾಡಿಗೆ ಒಳಿತಾಗಲಿ” ಎಂದು ಪೂಜ್ಯ ಶ್ರೀ ಶ್ರೀ ಗುರುದೇವಾನಂದ ಸ್ವಾಮೀಜಿಯವರು…

ಒಡಿಯೂರು ಶ್ರೀ ಗುರುದೇವ ವಿದ್ಯಾಪೀಠ – ೧೦೦% ಫಲಿತಾಂಶ

ಒಡಿಯೂರು ಶ್ರೀ ಗುರುದೇವ ವಿದ್ಯಾಪೀಠದ ಶ್ರೀ ಗುರುದೇವ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ೨೦೨೪-೨೫ನೇ ಶೈಕ್ಷಣಿಕ ವರ್ಷದ ಎಸ್.ಎಸ್.ಎಲ್.ಸಿ.ಯಲ್ಲಿ ೧೦೦% ಫಲಿಶಾಂಶ ದಾಖಲಿಸಿದೆ.ಕು| ಶರಣ್ಯ ಒ. ಇವರು ೫೯೫ ಅಂಕಗಳನ್ನು ಪಡೆದು ಶಾಲೆಗೆ ಪ್ರಥಮ ಸ್ಥಾನಿಯಾಗಿದ್ದಾರೆ.

“ಆದರ್ಶ ಜೀವನಕ್ಕೆ ಪಠ್ಯವೇ ರಾಮಾಯಣ ಮತ್ತು ಮಹಾಭಾರತ”

ಒಡಿಯೂರು ಶ್ರೀ ಸಂಸ್ಥಾನಲ್ಲಿ ಶ್ರೀ ಹನುಮಜ್ಜಯಂತಿ ಮಹೋತ್ಸವ ಸಮಾರಂಭದಲ್ಲಿ ಪೂಜ್ಯ ಶ್ರೀಗಳವರಿಂದ ಅನುಗ್ರಹ ಸಂದೇಶಎ.೧೨: “ವಸಂತ ಋತುವಿನಲ್ಲಿ ರಾಮನವಮಿ ಮತ್ತು ಹನುಮಜ್ಜಯಂತಿ ವಿಶೇಷವಾದ ಪರ್ವಕಾಲ. ಧರ್ಮವು ಬದುಕಿನ ಪಯಣಕ್ಕೆ ಹೆದ್ದಾರಿ. ಆ ಮೂಲಕ ಇಹದಿಂದ ಪರಕ್ಕೆ ಸೇರಲು ಸಾಧ್ಯ. ಅಧಿ ಆತ್ಮನ ಅರಿವು ಮೂಡಿಸಲು ಅಧ್ಯಾತ್ಮ ಸಹಕಾರಿ. ರಾಮಾಯಣ ಎಂದರೆ ರಾಮನ ನಡೆ. ರಾಮಾಯಣದ ಜೀವಾಳ…

“ಅಧ್ಯಾತ್ಮ ವಿದ್ಯೆಯಿಂದ ಬದುಕಿನ ಮೂಲ ಉದ್ದೇಶಗಳನ್ನು ಈಡೇರಿಸಲು ಸಹಕಾರಿ”

ಒಡಿಯೂರು ಶ್ರೀ ಗುರುದೇವ ವಿದ್ಯಾಪೀಠ, ಶ್ರೀ ಗುರುದೇವ ಬಾಲವಿಕಾಸ ಕೇಂದ್ರದ ವಿದ್ಯಾರ್ಥಿಗಳ ವಸಂತ ಶಿಬಿರ ಉದ್ಘಾಟಿಸಿಪೂಜ್ಯ ಶ್ರೀಗಳವರಿಂದ ಆಶೀರ್ವಚನಎ.೦೨: “ವ್ಯಕ್ತಿ ವಿಕಾಸವಾಗದೆ ರಾಷ್ಟç ವಿಕಾಸ ಸಾಧ್ಯವಿಲ್ಲ. ಜೀವನದ ಪ್ರತಿಕ್ಷಣವೂ ಶಿಕ್ಷಣವಾಗಬೇಕು. ಬಾಲವಿಕಾಸ ಕೇಂದ್ರದ ಮೂಲಕ ಜ್ಞಾನದ ವಿಕಾಸವಾಗಬೇಕು ಅಂತರAಗದ ವಿಕಾಸವಿಲ್ಲದೆ ಯಾವುದು ಸಾಧ್ಯವಿಲ್ಲ. ಬದುಕಿನಲ್ಲಿ ಕ್ರಿಯಾಶೀಲತೆ ಮುಖ್ಯವಾದುದು. ಕೌಶಲ್ಯತೆಯು ಬಾಲ್ಯದಿಂದಲೇ ಪ್ರಾರಂಭವಾಗುತ್ತದೆ. ಅಂತರAಗದಲ್ಲಿರುವ ಕಳೆಯನ್ನು ಕಿತ್ತು…