“ಭಗವಾನ್ ದತ್ತಾತ್ರೇಯರು ವಿಶ್ವವನ್ನು ವಿದ್ಯಾಲಯವಾಗಿಸಿದವರು”

ಒಡಿಯೂರು ಶ್ರೀ ಸಂಸ್ಥಾನದಲ್ಲಿ ಜರಗಿದ ಶ್ರೀ ದತ್ತ ಜಯಂತ್ಯುತ್ಸವ – ಶ್ರೀ ದತ್ತ ಮಹಾಯಾಗ ಸಪ್ತಾಹ – ಶ್ರೀ ದತ್ತ ಕೋಟಿನಾಮಜಪಯಜ್ಞ ಸಮಾಪ್ತಿ – ಶ್ರೀ ಗುರುದೇವದತ್ತ ಲಕ್ಷದೀಪಾವಳಿಯ ಧರ್ಮಸಭೆಯಲ್ಲಿ ಪೂಜ್ಯ ಒಡಿಯೂರು ಶ್ರೀಗಳವರಿಂದ ಅನುಗ್ರಹ ಸಂದೇಶ. ದ.೦೪: “ಭಗವಂತನನ್ನು ನೆನೆಯುವುದು ಜಪ. ಜಪ ಆಧ್ಯಾತ್ಮದ ಜೀವಾಳ. ದತ್ತ ಎಂದರೆ ಕೊಡಲ್ಪಟ್ಟದ್ದು ಎಂದರ್ಥ. ಭಗವಾನ್ ದತ್ತಾತ್ರೇಯರು…









