Category Uncategorized

ಒಡಿಯೂರು ಶ್ರೀ ಗುರುದೇವ ವಿದ್ಯಾಪೀಠ – ೧೦೦% ಫಲಿತಾಂಶ

ಒಡಿಯೂರು ಶ್ರೀ ಗುರುದೇವ ವಿದ್ಯಾಪೀಠದ ಶ್ರೀ ಗುರುದೇವ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ೨೦೨೫-೨೬ನೇ ಶೈಕ್ಷಣಿಕ ವರ್ಷದ ಎಸ್.ಎಸ್.ಎಲ್.ಸಿ.ಯಲ್ಲಿ ೧೦೦% ಫಲಿಶಾಂಶ ದಾಖಲಿಸಿದೆ.ಶ್ರೀರಕ್ಷಾ ಇವರು ೫೯೯ ಅಂಕಗಳನ್ನು ಪಡೆದು ಶಾಲೆಗೆ ಪ್ರಥಮ ಸ್ಥಾನ ಹಾಗೂ ೫೯೮ ಅಂಕ ಪಡೆದ ಚಿನ್ಮಯ ದ್ವಿತೀಯ ಸ್ಥಾನಿಯಾಗಿದ್ದಾರೆ. ಒಟ್ಟು ೧೨ ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿ, ೮ ವಿದ್ಯಾರ್ಥಿಗಳು ಪ್ರಥಮ ಶ್ರೇಣಿ, ಹಾಗೂ…

“ಯಜ್ಞ-ಯಾಗಾದಿಗಳಿಂದ ಭಗವಂತನ ಅನುಸಂದಾನ”

ಒಡಿಯೂರು ಶ್ರೀ ಸಂಸ್ಥಾನದಲ್ಲಿ ಸಂಪನ್ನಗೊ0ಡ ಶ್ರೀ ಹನುಮಜ್ಜಯಂತಿ ಮಹೋತ್ಸವದ ಧರ್ಮಸಭೆಯಲ್ಲಿ ದಿವ್ಯ ಉಪಸ್ಥಿತಿಯನ್ನು ಕರುಣಿಸಿ ಪೂಜ್ಯ ಶ್ರೀ ಶ್ರೀ ಗುರುದೇವಾನಂದ ಸ್ವಾಮೀಜಿಯವರಿಂದ ಅನುಗ್ರಹ ಸಂದೇಶ“ಹನುಮಜಯಂತಿಯ ಪರ್ವಕಾಲದಲ್ಲಿ ನಾವಿದ್ದೇವೆ. ಭಾರತದ ಅಂತಃಸತ್ವ ಆಧ್ಯಾತ್ಮ. ಆಧ್ಯಾತ್ಮದಿಂದ ಶಾಶ್ವತ ಸುಖ ಸಾಧ್ಯ. ಅಂತರ0ಗವನ್ನು ಅರಳಿಸುವ ಉತ್ಸವಗಳು ನಮ್ಮ ದೇಶದಲ್ಲಿ ನಡೆಯುತ್ತಿದೆ. ಸಮಸ್ಯೆಗಳಿಗೆ ಪರಿಹಾರ ಜ್ಞಾನ. ಯಜ್ಞ-ಯಾಗಾದಿಗಳಿಂದ ಭಗವಂತನ ಅನುಸಂದಾನ ಸಾಧ್ಯ.…

ಶ್ರೀ ಒಡಿಯೂರು ಸಂಸ್ಥಾನದಲ್ಲಿ ಅಖಂಡ ಭಗವನ್ನಾಮ ಸಂಕೀರ್ತನೆ ಆರಂಭ

ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದಲ್ಲಿ ಶ್ರೀ ರಾಮನವಮಿಯಿಂದ ಮೊದಲ್ಗೊಂಡು ಎಪ್ರಿಲ್ ೨ ಹನುಮಜ್ಜಯಂತಿಯ ತನಕ ಜರಗುವ ಅಖಂಡ ಭಗವನ್ನಾಮ ಸಂಕೀರ್ತನೆ. ಮಾರ್ಚ್೨೭ ಶ್ರೀ ರಾಮನವಮಿಯ ದಿನ ಪ್ರಾತಃಕಾಲ ಪರಮಪೂಜ್ಯ ಶ್ರೀ ಶ್ರೀ ಗುರುದೇವಾನಂದ ಸ್ವಾಮೀಜಿಯವರು ಶ್ರೀ ರಾಮ ಪರಿವಾರ ದೇವರಿಗೆ ಪೂಜೆ ಸಲ್ಲಿಸಿದ ಬಳಿಕ ಅಖಂಡ ನಾಮಸಂಕೀರ್ತನೆ ಆರಂಭಗೊ0ಡಿತು. ಸಾಧ್ವಿ ಶ್ರೀ ಮಾತಾನಂದಮಯೀಯವರು ಸಂಕೀರ್ತನೆಗೈದರು. ಶ್ರೀ…

“ಪ್ರತಿಯೊಬ್ಬರಿಗೂ ಹೆತ್ತವರ ಆಶೀರ್ವಾದ ಅವಶ್ಯ”

ಒಡಿಯೂರು ಶ್ರೀ ಗುರುದೇವ ವಿದ್ಯಾಪೀಠದ ವಿದ್ಯಾರ್ಥಿಗಳಿಂದ ಮಾತೃ ಪೂಜನ ಕಾರ್ಯಕ್ರಮ-ಮಕ್ಕಳ ಸಾಮೂಹಿಕ ಹುಟ್ಟು ಹಬ್ಬ ಆಚರಣೆ – ಪೂಜ್ಯ ಶ್ರೀಗಳವರಿಂದ ಆಶೀರ್ವಚನ“ಸ್ವಾಮಿ ವಿವೇಕಾನಂದರು, ಛತ್ರಪತಿ ಶಿವಾಜಿ ಮಹಾರಾಜರಂತಹ ಮಹಾನ್ ವ್ಯಕ್ತಿಗಳು ತಾಯಿಯ ಪೋಷಣೆಯಲ್ಲೇ ಬೆಳೆದವರು. ತಾಯಿ ಮತ್ತು ಮಗುವಿನ ಸಂಬ0ಧವೇ ವಾತ್ಸಲ್ಯ. ಮಕ್ಕಳಲ್ಲಿ ಪ್ರೀತಿಯೂ ಬೇಕು, ಭೀತಿಯೂ ಬೇಕು. ಪ್ರತಿಯೊಬ್ಬರಿಗೂ ತನ್ನ ಹೆತ್ತವರ ಆಶೀರ್ವಾದ ಅತ್ಯಂತ…

“ಪ್ರಕೃತಿ-ಸಂಸ್ಕೃತಿಯನ್ನು ತಿಳಿಸುವ ಉದ್ದೇಶವಾಗಿದೆ”

ಒಡಿಯೂರು ಶ್ರೀ ಸಂಸ್ಥಾನದಲ್ಲಿ ಜರಗಿದ ಇಪ್ಪತ್ತಾರನೇ ‘ವಂದೇ ಮಾತರಂ’ ತುಳು ಸಾಹಿತ್ಯ ಸಮ್ಮೇಳನವನ್ನು ದೀಪೋಜ್ವಲನಗೊಳಿಸಿ ಉದ್ಘಾಟಿಸಿಪೂಜ್ಯ ಶ್ರೀಗಳವರಿಂದ ಆಶೀರ್ವಚನ“ತುಳು ಭಾಷೆ ಪಂಚದ್ರಾವಿಡ ಭಾಷೆಗಳಲ್ಲಿ ಮೊದಲ ಸ್ಥಾನದಲ್ಲಿದೆ. ಒಡೆದ ಮನಸ್ಸುಗಳನ್ನು ಒಂದು ಮಾಡುವ ಶಕ್ತಿ ‘ವಂದೇ ಮಾತರಂ’ ಗೀತೆಗೆ ಇದೆ. ಭಾರತೀಯತೆ ನಮ್ಮಲ್ಲಿ ತುಂಬಿಕೊ0ಡಿದೆ. ದೇಶ ಕಟ್ಟುವ ಕೆಲಸ ನಮ್ಮಿಂದಲೇ ಆಗಲಿ. ಭಾರತೀಯ ಪರಂಪರೆ-ಸ0ಸ್ಕೃತಿಯ ಉಳಿವಿಗೆ ನಾವು…

“ಶಿಸ್ತು – ಸಂಯಮ ಬದುಕಿನ ಎರಡು ಕಣ್ಣುಗಳಿದ್ದಂತೆ”

‘ವಂದೇ ಮಾತರಂ’ ತುಳು ಸಾಹಿತ್ಯ ಸಮ್ಮೇಳನದ ಸಮಾರೋಪ ಸಮಾರಂಭದಲ್ಲಿ ಪೂಜ್ಯ ಶ್ರೀಗಳವರಿಂದ ಅನುಗ್ರಹ ಸಂದೇಶ“ದೇಶದ ಅಂದ ‘ವಂದೇ ಮಾತರಂ’ ಗೀತೆಯಲ್ಲಿದೆ. ಈ ನಿಟ್ಟಿನ ಈ ಒಂದು ಕಾರ್ಯಕ್ರಮದ ಆಯೋಜನೆಯಾಗಿದೆ. ಶಿಸ್ತು-ಸಂಯಮ ಬದುಕಿನ ಎರಡು ಕಣ್ಣುಗಳಿದ್ದಂತೆ. ಸೈನಿಕರ ಶಿಸ್ತು ಇತರರಿಗೆ ಮಾದರಿ. ಸೈನಿಕರ ತ್ಯಾಗದ ಮನೋಭಾವನೆ ಅಭಿನಂದನೀಯ. ಅವರ ತ್ಯಾಗದಿಂದ ದೇಶ ಇಂದಿಗೂ ಭದ್ರವಾಗಿದೆ. ದೇಶದ ಭದ್ರತೆಯಲ್ಲಿ…

“ಆರಾಧನೆಯ ಮೂಲಕ ಜೀವನದಲ್ಲಿ ನೆಮ್ಮದಿ ಮತ್ತುಸಂತೃಪ್ತಿ ಕಾಣಲು ಸಾಧ್ಯ”

ಒಡಿಯೂರು ಶ್ರೀ ಸಂಸ್ಥಾನದ ರಾಜಾಂಗಣದಲ್ಲಿ ಜರಗಿದಶ್ರೀ ಒಡಿಯೂರು ರಥೋತ್ಸವ-ಬ್ರಹ್ಮಕಲಶೋತ್ಸವದ ಧರ್ಮಸಭೆಯಲ್ಲಿಪೂಜ್ಯ ಶ್ರೀಗಳವರಿಂದ ಧರ್ಮ ಸಂದೇಶ“ಅಧ್ಯಾತ್ಮಿಕ ಬೆಳಕಿನಿಂದ ಮಾತ್ರ ರಾಷ್ಟ್ರ ಬೆಳಗಲು ಸಾಧ್ಯ. ಮನೆಯಿಂದಲೇ ಧರ್ಮ ಜಾಗೃತಿ ಮೂಡಿಸುವ ಕೆಲಸ ಆಗಬೇಕು. ಈ ನಿಟ್ಟಿನಲ್ಲಿ ಪ್ರಯತ್ನಗಳು ಸಾಗಲಿ. ಜೀವನ ರಥ ಎಳೆಯುವುದು ಸುಲಭವಲ್ಲ. ಅದಕ್ಕೆ ದೈವೀಕೃಪೆ ಬೇಕು. ಆರಾಧನೆಯ ಮೂಲಕ ಜೀವನದಲ್ಲಿ ನೆಮ್ಮದಿ ಮತ್ತು ಸಂತೃಪ್ತಿ ಕಾಣಲು…

“ಹೊರೆಕಾಣಿಕೆ ಉತ್ಸವಕ್ಕೆ ಮುನ್ನುಡಿಯಾಗಿದೆ”

ವಿವಿಧ ಭಾಗಗಳಿಂದ ಶ್ರೀ ಸಂಸ್ಥಾನಕ್ಕೆ ಮೆರವಣಿಗೆಯ ಮೂಲಕ ಆಗಮಿಸಿದ ಹೊರೆಕಾಣಿಕೆಯನ್ನು ಸ್ವಾಗತಿಸಿ, ಉಗ್ರಾಣದಲ್ಲಿ ದೀಪೋಜ್ವಲನಗೊಳಿಸಿ ಪೂಜ್ಯ ಶ್ರೀಗಳವರಿಂದ ಆಶೀರ್ವಚನಜ.೨೫: “ಹೊರೆಕಾಣಿಕೆ ಎಂಬುದು ಉತ್ಸವಕ್ಕೆ ಮುನ್ನುಡಿಯಾಗಿದೆ, ಬೇರೆ ಬೇರೆ ಭಾಗಗಳಿಂದ ಕ್ಷೇತ್ರಕ್ಕೆ ಬೇಕಾಗುವ ಸಾಮಾಗ್ರಿಗಳು ಬಂದು ತಲುಪಿದೆ. ಹೊರೆಕಾಣಿಕೆ ಬಹಳ ದೊಡ್ಡ ಸಂಭ್ರಮವಾಗಿ ನಡೆದಿದೆ. ಬೇರೆ ಬೇರೆ ಕಡೆಗಳಿಂದ ಗುರುಬಂಧುಗಳು ಒಟ್ಟು ಸೇರಿ ಜಾತ್ರೆಗೆ ಬೇಕಾದ ಸುವಸ್ತುಗಳನ್ನು…

ಜನವರಿ ೨೭-೨೮: ತುಳುನಾಡ ಜಾತ್ರೆ-ಶ್ರೀ ಒಡಿಯೂರು ರಥೋತ್ಸವ-ಬ್ರಹ್ಮಕಲಶೋತ್ಸವ ‘ವಂದೇ ಮಾತರಂ’ ತುಳು ಸಾಹಿತ್ಯ ಸಮ್ಮೇಳನ

ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದಲ್ಲಿ ಜನವರಿ ೨೭ ಮತ್ತು ೨೮ರಂದು ಶ್ರೀ ಒಡಿಯೂರು ರಥೋತ್ಸವ-ಬ್ರಹ್ಮಕಲಶೋತ್ಸವ / ೨೬ನೇ ‘ವಂದೇ ಮಾತರಂ’ ತುಳು ಸಾಹಿತ್ಯ ಸಮ್ಮೇಳನವು ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಜರಗಲಿರುವುದು.ಜನವರಿ ೨೭ರಂದು ಜರಗುವ ‘ವಂದೇ ಮಾತರಂ’ ತುಳು ಸಾಹಿತ್ಯ ಸಮ್ಮೇಳನವನ್ನು ಪರಮಪೂಜ್ಯ ಶ್ರೀ ಶ್ರೀ ಗುರುದೇವಾನಂದ ಸ್ವಾಮೀಜಿಯವರು ಉದ್ಘಾಟಿಸಲಿದ್ದು, ಕದ್ರಿ ನವನೀತ ಶೆಟ್ಟಿ ಸಮ್ಮೇಳನದ…