Category Uncategorized

ಜುಲೈ ೧೨ರಂದು ಒಡಿಯೂರು ಶ್ರೀ ಸಂಸ್ಥಾನದ ರಾಜಾಂಗಣದಲ್ಲಿ ಒಳಾಂಗಣ ಸ್ಪರ್ಧೆಗಳು

ಆಗಸ್ಟ್ ೮ ಶನಿವಾರ ಒಡಿಯೂರು ಶ್ರೀ ಸಂಸ್ಥಾನದ ರಾಜಾಂಗಣದಲ್ಲಿ ಜರಗುವ ಒಡಿಯೂರು ಶ್ರೀಗಳವರ ಜನ್ಮದಿನೋತ್ಸವ-ಗ್ರಾಮೋತ್ಸವ – ಗುರುವಂದನಾ ಕಾರ್ಯಕ್ರಮದಂಗವಾಗಿ ದಿನಾಂಕ ೧೨-೦೭-೨೦೨೬ನೇ ಆದಿತ್ಯವಾರ ಬೆಳಿಗ್ಗೆ ಗಂಟೆ ೯.೩೦ರಿಂದ ಶ್ರೀ ಸಂಸ್ಥಾನದ ರಾಜಾಂಗಣದಲ್ಲಿ ಒಳಾಂಗಣ ಸ್ಪರ್ಧೆಗಳನ್ನು ಏರ್ಪಡಿಸಲಾಗಿದೆ. ಪುರುಷರಿಗೆ: * ವೃಕ್ಷಾಸನ * ಗೋಣಿಚೀಲ ಓಟ * ಸಂಗೀತ ಕುರ್ಚಿ * ನೆನಪು ಶಕ್ತಿ ಸ್ಪರ್ಧೆಮಹಿಳೆಯರಿಗೆ: *…

ಜುಲೈ ೫ರಂದು ಒಡಿಯೂರು ಶ್ರೀ ಸಂಸ್ಥಾನದ ಸಾಗುವಳಿ ಭೂಮಿ ಬನಾರಿಯಲ್ಲಿಕೆಸರ್‌ದ ಕಂಡೊಡೊಂಜಿ ದಿನ

ಆಗಸ್ಟ್ ೮ ಶನಿವಾರ ಒಡಿಯೂರು ಶ್ರೀ ಸಂಸ್ಥಾನದ ರಾಜಾಂಗಣದಲ್ಲಿ ಜರಗುವ ಒಡಿಯೂರು ಶ್ರೀಗಳವರ ಜನ್ಮದಿನೋತ್ಸವ-ಗ್ರಾಮೋತ್ಸವ – ಗುರುವಂದನಾ ಕಾರ್ಯಕ್ರಮದಂಗವಾಗಿ ದಿನಾಂಕ ೦೫-೦೭-೨೦೨೬ನೇ ಆದಿತ್ಯವಾರ ಬೆಳಿಗ್ಗೆ ಗಂಟೆ ೯.೩೦ರಿಂದ ಶ್ರೀ ಸಂಸ್ಥಾನದ ಸಾಗುವಳಿ ಭೂಮಿ ಬನಾರಿಯಲ್ಲಿ ‘ಕೆಸರ್‌ದ ಕಂಡೊಡೊAಜಿ ದಿನ’ ಕೆಸರುಗದ್ದೆ ಆಟೋಟಗಳು ಜರಗಲಿದೆ. ಮುಕ್ತ ಸ್ಪರ್ಧೆ : ನಿಧಿ ಶೋಧನೆ, ೫ ರಿಂದ ೭ನೇ ತರಗತಿಯ…

“ಕೌಶಲ್ಯ ಭಾರತ ನಿರ್ಮಾಣದಲ್ಲಿ ಯುವಕರ ಪಾತ್ರ ವಿಶೇಷವಾದುದು”

ಕನ್ಯಾನ : “ಕೌಶಲ್ಯ ಭಾರತದ ಜೀವಾಳ ಕೈಗಾರಿಕಾ ತರಬೇತಿ ಕೇಂದ್ರಗಳು. ಕೌಶಲ್ಯ ಭಾರತ ನಿರ್ಮಾಣದಲ್ಲಿ ಯುವಕರು ಮುಂದೆ ಬರಬೇಕು, ಆದರ್ಶರಾಷ್ಟç ನಿರ್ಮಾಣದ ರೂವಾರಿಗಳಾಗಲಿ. ವಿದ್ಯಾರ್ಥಿಗಳು ಸ್ವಾವಲಂಬಿಗಳಾಗಿ ಉದ್ಯೋಗಪೂರ್ಣರಾಗಬೇಕು. ನುರಿತ ತರಬೇತುದಾರರಿಂದ ಇದು ಸಾಧ್ಯವಾಗುತ್ತದೆ. ಯುವಸಮುದಾಯ ದುಶ್ಚಟಕ್ಕೆ ಬಲಿಯಾಗದೆ, ಇತಿಮಿತಿಯ ಬದುಕು ನಡೆಸಿದಾಗ ಸಾರ್ಥಕತೆ ಹೊಂದಲು ಸಾಧ್ಯ” ಎಂದು ಪೂಜ್ಯ ಶ್ರೀ ಶ್ರೀ ಗುರುದೇವಾನಂದ ಸ್ವಾಮೀಜಿಯವರು ಒಡಿಯೂರು…

ಒಡಿಯೂರು ಶ್ರೀ ಗುರುದೇವ ವಿದ್ಯಾಪೀಠ – ೧೦೦% ಫಲಿತಾಂಶ

ಒಡಿಯೂರು ಶ್ರೀ ಗುರುದೇವ ವಿದ್ಯಾಪೀಠದ ಶ್ರೀ ಗುರುದೇವ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ೨೦೨೫-೨೬ನೇ ಶೈಕ್ಷಣಿಕ ವರ್ಷದ ಎಸ್.ಎಸ್.ಎಲ್.ಸಿ.ಯಲ್ಲಿ ೧೦೦% ಫಲಿಶಾಂಶ ದಾಖಲಿಸಿದೆ.ಶ್ರೀರಕ್ಷಾ ಇವರು ೫೯೯ ಅಂಕಗಳನ್ನು ಪಡೆದು ಶಾಲೆಗೆ ಪ್ರಥಮ ಸ್ಥಾನ ಹಾಗೂ ೫೯೮ ಅಂಕ ಪಡೆದ ಚಿನ್ಮಯ ದ್ವಿತೀಯ ಸ್ಥಾನಿಯಾಗಿದ್ದಾರೆ. ಒಟ್ಟು ೧೨ ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿ, ೮ ವಿದ್ಯಾರ್ಥಿಗಳು ಪ್ರಥಮ ಶ್ರೇಣಿ, ಹಾಗೂ…

“ಯಜ್ಞ-ಯಾಗಾದಿಗಳಿಂದ ಭಗವಂತನ ಅನುಸಂದಾನ”

ಒಡಿಯೂರು ಶ್ರೀ ಸಂಸ್ಥಾನದಲ್ಲಿ ಸಂಪನ್ನಗೊ0ಡ ಶ್ರೀ ಹನುಮಜ್ಜಯಂತಿ ಮಹೋತ್ಸವದ ಧರ್ಮಸಭೆಯಲ್ಲಿ ದಿವ್ಯ ಉಪಸ್ಥಿತಿಯನ್ನು ಕರುಣಿಸಿ ಪೂಜ್ಯ ಶ್ರೀ ಶ್ರೀ ಗುರುದೇವಾನಂದ ಸ್ವಾಮೀಜಿಯವರಿಂದ ಅನುಗ್ರಹ ಸಂದೇಶ“ಹನುಮಜಯಂತಿಯ ಪರ್ವಕಾಲದಲ್ಲಿ ನಾವಿದ್ದೇವೆ. ಭಾರತದ ಅಂತಃಸತ್ವ ಆಧ್ಯಾತ್ಮ. ಆಧ್ಯಾತ್ಮದಿಂದ ಶಾಶ್ವತ ಸುಖ ಸಾಧ್ಯ. ಅಂತರ0ಗವನ್ನು ಅರಳಿಸುವ ಉತ್ಸವಗಳು ನಮ್ಮ ದೇಶದಲ್ಲಿ ನಡೆಯುತ್ತಿದೆ. ಸಮಸ್ಯೆಗಳಿಗೆ ಪರಿಹಾರ ಜ್ಞಾನ. ಯಜ್ಞ-ಯಾಗಾದಿಗಳಿಂದ ಭಗವಂತನ ಅನುಸಂದಾನ ಸಾಧ್ಯ.…

ಶ್ರೀ ಒಡಿಯೂರು ಸಂಸ್ಥಾನದಲ್ಲಿ ಅಖಂಡ ಭಗವನ್ನಾಮ ಸಂಕೀರ್ತನೆ ಆರಂಭ

ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದಲ್ಲಿ ಶ್ರೀ ರಾಮನವಮಿಯಿಂದ ಮೊದಲ್ಗೊಂಡು ಎಪ್ರಿಲ್ ೨ ಹನುಮಜ್ಜಯಂತಿಯ ತನಕ ಜರಗುವ ಅಖಂಡ ಭಗವನ್ನಾಮ ಸಂಕೀರ್ತನೆ. ಮಾರ್ಚ್೨೭ ಶ್ರೀ ರಾಮನವಮಿಯ ದಿನ ಪ್ರಾತಃಕಾಲ ಪರಮಪೂಜ್ಯ ಶ್ರೀ ಶ್ರೀ ಗುರುದೇವಾನಂದ ಸ್ವಾಮೀಜಿಯವರು ಶ್ರೀ ರಾಮ ಪರಿವಾರ ದೇವರಿಗೆ ಪೂಜೆ ಸಲ್ಲಿಸಿದ ಬಳಿಕ ಅಖಂಡ ನಾಮಸಂಕೀರ್ತನೆ ಆರಂಭಗೊ0ಡಿತು. ಸಾಧ್ವಿ ಶ್ರೀ ಮಾತಾನಂದಮಯೀಯವರು ಸಂಕೀರ್ತನೆಗೈದರು. ಶ್ರೀ…

“ಪ್ರತಿಯೊಬ್ಬರಿಗೂ ಹೆತ್ತವರ ಆಶೀರ್ವಾದ ಅವಶ್ಯ”

ಒಡಿಯೂರು ಶ್ರೀ ಗುರುದೇವ ವಿದ್ಯಾಪೀಠದ ವಿದ್ಯಾರ್ಥಿಗಳಿಂದ ಮಾತೃ ಪೂಜನ ಕಾರ್ಯಕ್ರಮ-ಮಕ್ಕಳ ಸಾಮೂಹಿಕ ಹುಟ್ಟು ಹಬ್ಬ ಆಚರಣೆ – ಪೂಜ್ಯ ಶ್ರೀಗಳವರಿಂದ ಆಶೀರ್ವಚನ“ಸ್ವಾಮಿ ವಿವೇಕಾನಂದರು, ಛತ್ರಪತಿ ಶಿವಾಜಿ ಮಹಾರಾಜರಂತಹ ಮಹಾನ್ ವ್ಯಕ್ತಿಗಳು ತಾಯಿಯ ಪೋಷಣೆಯಲ್ಲೇ ಬೆಳೆದವರು. ತಾಯಿ ಮತ್ತು ಮಗುವಿನ ಸಂಬ0ಧವೇ ವಾತ್ಸಲ್ಯ. ಮಕ್ಕಳಲ್ಲಿ ಪ್ರೀತಿಯೂ ಬೇಕು, ಭೀತಿಯೂ ಬೇಕು. ಪ್ರತಿಯೊಬ್ಬರಿಗೂ ತನ್ನ ಹೆತ್ತವರ ಆಶೀರ್ವಾದ ಅತ್ಯಂತ…

“ಪ್ರಕೃತಿ-ಸಂಸ್ಕೃತಿಯನ್ನು ತಿಳಿಸುವ ಉದ್ದೇಶವಾಗಿದೆ”

ಒಡಿಯೂರು ಶ್ರೀ ಸಂಸ್ಥಾನದಲ್ಲಿ ಜರಗಿದ ಇಪ್ಪತ್ತಾರನೇ ‘ವಂದೇ ಮಾತರಂ’ ತುಳು ಸಾಹಿತ್ಯ ಸಮ್ಮೇಳನವನ್ನು ದೀಪೋಜ್ವಲನಗೊಳಿಸಿ ಉದ್ಘಾಟಿಸಿಪೂಜ್ಯ ಶ್ರೀಗಳವರಿಂದ ಆಶೀರ್ವಚನ“ತುಳು ಭಾಷೆ ಪಂಚದ್ರಾವಿಡ ಭಾಷೆಗಳಲ್ಲಿ ಮೊದಲ ಸ್ಥಾನದಲ್ಲಿದೆ. ಒಡೆದ ಮನಸ್ಸುಗಳನ್ನು ಒಂದು ಮಾಡುವ ಶಕ್ತಿ ‘ವಂದೇ ಮಾತರಂ’ ಗೀತೆಗೆ ಇದೆ. ಭಾರತೀಯತೆ ನಮ್ಮಲ್ಲಿ ತುಂಬಿಕೊ0ಡಿದೆ. ದೇಶ ಕಟ್ಟುವ ಕೆಲಸ ನಮ್ಮಿಂದಲೇ ಆಗಲಿ. ಭಾರತೀಯ ಪರಂಪರೆ-ಸ0ಸ್ಕೃತಿಯ ಉಳಿವಿಗೆ ನಾವು…