“ನಮ್ಮ ಬದುಕಿನಲ್ಲಿ ನಾವು ವಿಜಯಿಗಳಾಗೋಣ”

ಪೂಜ್ಯ ಶ್ರೀಗಳವರ ಜನ್ಮದಿನೋತ್ಸವ ಪ್ರಯುಕ್ತ ಶ್ರೀ ಸಂಸ್ಥಾನದ ಸಹಸಂಸ್ಥೆಗಳ ಸಿಬ್ಬಂದಿಗಳಿಗೆ ಏರ್ಪಡಿಸಿದ್ದ ಹೊರಾಂಗಣ ಕ್ರೀಡಾಕೂಟ ಉದ್ಘಾಟಿಸಿ ಪೂಜ್ಯ ಶ್ರೀಗಳವರಿಂದ ಆಶೀರ್ವಚನಜೂ.೨೨: “ಸಂಭ್ರಮದಲ್ಲಿ ಎರಡು ರೀತಿ ಇದೆ. ಹೊರ ಸಂಭ್ರಮ ಇಂದ್ರಿಯಗಳಿಗೆ ಸಂಬಂದಿಸಿದ್ದಾದರೆ. ಒಳ ಸಂಭ್ರಮ ಆಧ್ಯಾತ್ಮಿಕಕ್ಕೆ ಸಂಬಂಧಿಸಿದ್ದಾಗಿದೆ. ದೇಶದೆಲ್ಲೆಡೆ ವಿವಿಧ ರೀತಿಯ ಸ್ಪರ್ಧೆಗಳು ನಡೆಯುತ್ತಿವೆ. ಸ್ಪರ್ಧೆ ಯಾವಾಗಲೂ ಆರೋಗ್ಯಪೂರ್ಣವಾಗಿರಬೇಕು. ಸ್ಪರ್ಧಾತ್ಮಕ ಬದುಕು ಎಲ್ಲರಲ್ಲಿದೆ. ಧರ್ಮದ ನೆರಳು…









