“ಗುರುಕುಲದ ಪುಟಾಣಿಗಳು ಜಗತ್ತನ್ನು ಬೆಳಗುವ ಕುಲದೀಪಕರಾಗಿ”

ಒಡಿಯೂರು ಶ್ರೀ ಗುರುದೇವ ಗುರುಕುಲಗಳ ‘ಗುರುಕುಲೋತ್ಸವ’ವನ್ನು ಉದ್ಘಾಟಿಸಿ ಪೂಜ್ಯ ಶ್ರೀಗಳವರಿಂದ ಆಶೀರ್ವಚನ ದ.05: “ಗುರುಕುಲದ ಪುಟಾಣಿಗಳು ಜಗತ್ತನ್ನು ಬೆಳಗುವ ಕುಲದೀಪಕರಾಗಿ. ಬದುಕು ರೂಪಿಸುವ ಶಿಕ್ಷಣ ನೀಡುವ ಗುರುಕುಲಗಳು ಗ್ರಾಮ ಗ್ರಾಮಕ್ಕೆ ವಿಸ್ತರಣೆ ಮಾಡಲಾಗುವುದು. ಶಿಸ್ತು-ಸಂಯಮ ಮೈಗೂಡಿಸಿಕೊಂಡಾಗ ಬದುಕಿಗೆ ಯಾವುದೇ ಅಪಾಯವಿರುವುದಿಲ್ಲ. ಶ್ರೇಯಸ್ಸಿನ ಮಾರ್ಗ ಹಾಗೂ ಆಧ್ಯಾತ್ಮ ವಿದ್ಯೆ ಶ್ರೇಷ್ಠವಾಗಿದ್ದು, ಅದನ್ನು ಪ್ರತಿಯೊಬ್ಬರೂ ಅಳವಡಿಸಬೇಕಿದೆ” ಎಂದು ಪೂಜ್ಯ…