“ಸಮಾಜದ ಗೊಂದಲಗಳಿಗೆ ಸ್ವಾರ್ಥವೇ ಮುಖ್ಯ ಕಾರಣ”

ಒಡಿಯೂರು ಶ್ರೀ ಗ್ರಾಮವಿಕಾಸ ಯೋಜನೆಯ ‘ಸಂಸ್ಕೃತಿ-ಸಂಸ್ಕಾರ’ ಕಾರ್ಯಕ್ರಮದಲ್ಲಿ ಪೂಜ್ಯ ಶ್ರೀಗಳವರಿಂದ ಸಂದೇಶ ನ.16: “ಧರ್ಮದ ನಡೆ ಸತ್ಯದ ನುಡಿ ಇದ್ದರೆ ಬದುಕು ಒಳ್ಳೆಯದಾಗಬಹುದು. ಕಷ್ಟ ಬಂದರೂ ಹೆದರಬಾರದು. ಎದುರಿಸುವಂತಹ ಛಲ ಬೇಕು. ಜಗತ್ತಿನ ಸೂಕ್ಷ್ಮತೆಯನ್ನು ಗಮನಿಸಬೇಕು. ಜ್ಞಾನದ ದೃಷ್ಟಿ ನಮ್ಮಲ್ಲಿರಬೇಕು. ಸ್ವಾರ್ಥದ ದೃಷ್ಟಿಯ ಬದಲು ನಿಸ್ವಾರ್ಥದ ಬದುಕು ನಮ್ಮದಾಗಲಿ. ಸಮಾಜದ ಗೊಂದಲಗಳಿಗೆ ಸ್ವಾರ್ಥವೇ ಮುಖ್ಯ ಕಾರಣ.…

