“ಮಾತೆಯರು ಜಾಗೃತಿಗೊಂಡಾಗ ಸಮಾಜ ಪರಿವರ್ತನೆ ಸಾಧ್ಯ” ಶ್ರೀ ಒಡಿಯೂರು ರಥೋತ್ಸವ ತುಳುನಾಡ ಜಾತ್ರೆ ಪ್ರಯುಕ್ತ ನಡೆದ ಧರ್ಮಸಭೆಯಲ್ಲಿ ಪೂಜ್ಯ ಶ್ರೀಗಳವರಿಂದ ಧರ್ಮಸಂದೇಶ

ಫೆ.೦೭: “ಜಾತ್ರೆಯ ಸಂಭ್ರಮದಲ್ಲಿ ನಾವಿದ್ದೇವೆ. ನಮ್ಮ ಜೀವನ ಪಯಣದ ಹಾದಿಯ ಅರಿವು ನಮಗಿರಬೇಕು. ಧಾರ್ಮಿಕ ಶ್ರದ್ದಾಕೇಂದ್ರಗಳು ನಮಗೆ ದಾರಿದೀವಿಗೆ. ಧರ್ಮ…