“ಅಂತರಂಗದ ವ್ಯವಹಾರ-ಆತ್ಮೋದ್ಧಾರಕ್ಕೆ ಇರುವ ಮಾರ್ಗವೇ ಯೋಗ”

ಒಡಿಯೂರು ಶ್ರೀ ಗುರುದೇವ ವಿದ್ಯಾಪೀಠದ ವತಿಯಿಂದ ಜರಗಿದ ‘ಅಂತಾರಾಷ್ಟ್ರೀಯ ಯೋಗ ದಿನಾಚರಣೆ’ಯಲ್ಲಿ ಒಡಿಯೂರು ಶ್ರೀಗಳವರಿಂದ ಯೋಗ ಸಂದೇಶ“ಯೋಗ ಜೀವ-ದೇವನ ಸಂಬಂಧದ…

“ಬದುಕಿನ ವಿಕಾಸಕ್ಕೆ, ಜೀವನದ ಸರ್ವತೋಮುಖ ಅಭಿವೃದ್ಧಿಗೆ ಸಂಘಗಳು ಸಹಕಾರಿ”

ಒಡಿಯೂರು ಶ್ರೀ ಗ್ರಾಮವಿಕಾಸ ಯೋಜನೆಯ ‘ಸಂಸ್ಕೃತಿ-ಸಂಸ್ಕಾರ’ ಮಾಸಿಕ ಕಾರ್ಯಕ್ರಮದಲ್ಲಿ ಪೂಜ್ಯ ಶ್ರೀಗಳವರಿಂದ ದಿವ್ಯ ಸಂದೇಶಜೂನ್. ೧೫: “ಶ್ರದ್ಧೆ ಇದ್ದರೆ ಜ್ಞಾನ…

“ಆರೋಗ್ಯಪೂರ್ಣ ಸಮಾಜ ನಿರ್ಮಾಣಕ್ಕೆ ಊರಿನಲ್ಲಿ ವಿದ್ಯಾಲಯ, ದೇವಾಲಯದ ಅಗತ್ಯವಿದೆ. ”

ಒಡಿಯೂರು ಶ್ರೀ ಗ್ರಾಮವಿಕಾಸ ಯೋಜನೆಯ ಗೋಳಿತೊಟ್ಟು ವಲಯದ ವಾರ್ಷಿಕೋತ್ಸವದಲ್ಲಿ ಪೂಜ್ಯ ಶ್ರೀಗಳವರಿಂದ ಅಶೀರ್ವಚನಎ.೧೬: “೪ಜಿ-೫ಜಿಯ ಇಂದಿನ ಆಧುನಿಕ ಯುಗದಲ್ಲಿ ಮಾತಾಜಿ,…

“ಕ್ರಿಯಾಶೀಲತೆಯಿಂದ ಜೀವನದಲ್ಲಿ ಯಶಸ್ಸು ಗಳಿಸಲು ಸಾಧ್ಯ”

ಒಡಿಯೂರು ಶ್ರೀ ಗ್ರಾಮವಿಕಾಸ ಯೋಜನೆ ಅಳಿಕೆ ಗ್ರಾಮಸಮಿತಿ ಹಾಗೂ ಘಟಸಮಿತಿಯ ೧೦ನೇ ವರ್ಷದ ವಾರ್ಷಿಕೋತ್ಸವ ಸಮಾರಂಭದಲ್ಲಿ ಪೂಜ್ಯ ಶ್ರೀಗಳವರಿಂದ ಆಶೀರ್ವಚನಫೆ.೨೬:…

ಒಡಿಯೂರು ಶ್ರೀ ವಿವಿಧೋದ್ದೇಶ ಸೌಹಾರ್ದ ಸಹಕಾರಿ ಸಂಘಕ್ಕೆ ೨೦೨೪-೨೦೨೫ನೇ ಸಾಲಿನಲ್ಲಿ ದಾಖಲೆಯ ರೂ. ೬೭೩.೫೨ ಕೋಟಿ ವ್ಯವಹಾರ – ರೂ.೫.೫೦ ಕೋಟಿ ಲಾಭ

ಪರಮಪೂಜ್ಯ ಶ್ರೀ ಶ್ರೀ ಗುರುದೇವಾನಂದ ಸ್ವಾಮೀಜಿಯವರ ಆಶೀರ್ವಾದದೊಂದಿಗೆ, ಸಾದ್ವೀ ಶ್ರೀ ಶ್ರೀ ಮಾತಾನಂದಮಯೀಯವರ ಗೌರವ ಮಾರ್ಗದರ್ಶನದೊಂದಿಗೆ ೨೦೧೧ರಲ್ಲಿ ಪ್ರಾರಂಭವಾದ ಒಡಿಯೂರು…

“ಪ್ರೀತಿ-ವಿಶ್ವಾಸದೊಂದಿಗೆ ಸಂಸ್ಕಾರಯುತ ಜೀವನ ಅನುಸರಣೀಯ”

ಒಡಿಯೂರು ಶ್ರೀ ಗ್ರಾಮವಿಕಾಸ ಯೋಜನೆ ಮಂಡೆಕೋಲು ಘಟಸಮಿತಿ ವಾರ್ಷಿಕೋತ್ಸವದಲ್ಲಿ ಪೂಜ್ಯ ಶ್ರೀಗಳವರಿಂದ ಅಶೀರ್ವಚನಮಾ.೧೨: “ಮಂಡೆಕೋಲಿನ ಮಣ್ಣಿನಲ್ಲಿ ವಿಶೇಷ ಗುಣವಿದೆ. ಎಲ್ಲರೂ…

“ಆದರ್ಶ ಜೀವನಕ್ಕೆ ಪಠ್ಯವೇ ರಾಮಾಯಣ ಮತ್ತು ಮಹಾಭಾರತ”

ಒಡಿಯೂರು ಶ್ರೀ ಸಂಸ್ಥಾನಲ್ಲಿ ಶ್ರೀ ಹನುಮಜ್ಜಯಂತಿ ಮಹೋತ್ಸವ ಸಮಾರಂಭದಲ್ಲಿ ಪೂಜ್ಯ ಶ್ರೀಗಳವರಿಂದ ಅನುಗ್ರಹ ಸಂದೇಶಎ.೧೨: “ವಸಂತ ಋತುವಿನಲ್ಲಿ ರಾಮನವಮಿ ಮತ್ತು…

“ಅಧ್ಯಾತ್ಮ ವಿದ್ಯೆಯಿಂದ ಬದುಕಿನ ಮೂಲ ಉದ್ದೇಶಗಳನ್ನು ಈಡೇರಿಸಲು ಸಹಕಾರಿ”

ಒಡಿಯೂರು ಶ್ರೀ ಗುರುದೇವ ವಿದ್ಯಾಪೀಠ, ಶ್ರೀ ಗುರುದೇವ ಬಾಲವಿಕಾಸ ಕೇಂದ್ರದ ವಿದ್ಯಾರ್ಥಿಗಳ ವಸಂತ ಶಿಬಿರ ಉದ್ಘಾಟಿಸಿಪೂಜ್ಯ ಶ್ರೀಗಳವರಿಂದ ಆಶೀರ್ವಚನಎ.೦೨: “ವ್ಯಕ್ತಿ…