Tag Davanagere news

ಒಡಿಯೂರು ಶ್ರೀಆಶೀರ್ವಚನ ದಾವಣಗೆರೆ

“ಈಶಪ್ರೇಮದೊಂದಿಗೆ ದೇಶಪ್ರೇಮವಿದ್ದರೆ ಧರ್ಮದ ಅನುಷ್ಠಾನ ಸಾಧ್ಯ” ಒಡಿಯೂರು ಶ್ರೀ ಗುರುದೇವ ಸೇವಾ ಬಳಗ, ಒಡಿಯೂರು ಶ್ರೀ ವಜ್ರಮಾತಾ ಮಹಿಳಾವಿಕಾಸ ಕೇಂದ್ರ, ದಾವಣಗೆರೆ ಘಟಕದ 15ನೇ ವಾರ್ಷಿಕೋತ್ಸವ ಉದ್ಘಾಟಿಸಿ – ಒಡಿಯೂರು ಶ್ರೀಆಶೀರ್ವಚನ ದಾವಣಗೆರೆ: “ಈಶಪ್ರೇಮದೊಂದಿಗೆ ದೇಶಪ್ರೇಮವಿದ್ದರೆ ಧರ್ಮದ ಅನುಷ್ಠಾನ ಸಾಧ್ಯ. ಈಶಪ್ರೇಮದೊಟ್ಟಿಗೆ ದೇಶಪ್ರೇಮವೂ ಬೇಕು. ಅದು ಎರಡೂ ಜತೆಯಲ್ಲಿ ಹೋಗಬೇಕು. ಧರ್ಮ ಅನುಷ್ಠಾನವಾಗಬೇಕಾದರೆ ದೇಶಪ್ರೇಮ ಬೇಕು. ಆಗ…