ಒಡಿಯೂರು ಶ್ರೀ ಸಂಸ್ಥಾನದಲ್ಲಿ ನಾಗರ ಪಂಚಮಿ ಮಹೋತ್ಸವ – ಸಾರ್ವಜನಿಕ ಆಶ್ಲೇಷ ಬಲಿಪೂಜೆ

ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದಲ್ಲಿ ೧೭-೦೮-೨೦೨೬ರಂದು ನಾಗರ ಪಂಚಮಿ ಮಹೋತ್ಸವ – ಸಾರ್ವಜನಿಕ ಆಶ್ಲೇಷ ಬಲಿ ಪೂಜೆ ವಿವಿಧ ಧಾರ್ಮಿಕ- ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಜರಗಲಿದೆ. ಪೂರ್ವಾಹ್ಣ ಗಂಟೆ ೯ಕ್ಕೆ ಸ್ವಯಂ ಭೂ ನಾಗರಾಜ ಸನ್ನಿಧಿಯಲ್ಲಿ ಪಂಚಾಮೃತಾಭಿಷೇಕ, ಬಳಿಕ ಆಶ್ಲೇಷಬಲಿಪೂಜೆ ಆರಂಭ, ಬೆಳಿಗ್ಗೆ ೧೧.೩೦ಕ್ಕೆ ಪೂಜ್ಯ ಶ್ರೀಗಳವರು ನಾಗರ ಪಂಚಮಿಯ ಶುಭಸಂದೇಶ ನೀಡಲಿದ್ದಾರೆ. ಮಧ್ಯಾಹ್ನ ಗಂಟೆ ೧೨.೩೦ಕ್ಕೆ…









